Vishwa Samvada Kendra Vishwa Samvada Kendra

Web Name: Vishwa Samvada Kendra Vishwa Samvada Kendra

WebSite: http://samvada.org

ID:186882

Keywords:

Vishwa,Samvada,Kendra,

Description:

ಎಚ್ಎಸ್ಎಸ್ಎಫ್ ಏರ್ಪಡಿಸಿದ್ದ ಪ್ರಕೃತಿ ವಂದನಾ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ಉದ್ಬೋಧನ. ಮನೋರಂಜನೆಗಾಗಿ ನಾವು ಈ ದಿನವನ್ನು ಆಚರಿಸುತ್ತಿಲ್ಲ; ಸಂಪೂರ್ಣ ಪ್ರಕೃತಿಯ ಪೋಷಣೆಗಾಗಿ, ನಮ್ಮ ಜೀವನವನ್ನು ಸುಂದರವಾಗಿಸಲು, ಎಲ್ಲರ ಉನ್ನತಿಗಾಗಿ ನಾವು ಈ ಕಾರ್ಯಕ್ರಮವನ್ನು ಮಾಡಬೇಕಾಗಿದೆ ಎಂಬ ಸದ್ಭಾವನೆ ನಮ್ಮಲ್ಲಿರಬೇಕಿದೆ. ಡಾ. ಮೋಹನ್ ಭಾಗವತ್, ಆರೆಸ್ಸೆಸ್ ಸರಸಂಘಚಾಲಕರು ಆಗಸ್ಟ್ 30 ರಂದು ಹಿಂದೂ ಆಧ್ಯಾತ್ಮಿಕ ಸೇವಾ ಪ್ರತಿಷ್ಠಾನವು (ಹಿಂದೂ ಸ್ಪಿರಿಚುವಲ್‌ ಸೇವಾ ಫೇರ್) ಹಮ್ಮಿಕೊಂಡಿರುವ ಪರಿಸರ [ ] ಭಾರತದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿ ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಾರ್ವಜನಿಕ ಅಪಮಾನ ಖಂಡನೀಯಕೃತ್ಯವೆಸಗಿದ ದೇಶದ್ರೋಹಿಗಳ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಕರ್ನಾಟಕ ಹಿಂದು ಜಾಗರಣ ವೇದಿಕೆ ಆಗ್ರಹ. ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಇಡೀ ದೇಶ ಸಂಭ್ರಮ ಹಾಗೂ ಸಡಗರದಿಂದ ಆಚರಿಸುತ್ತಿರುವ ಮತ್ತು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆರಂಭಿಸುವ ಮೊದಲ ಹಂತದಲ್ಲಿಯೇ ದೇಶದ್ರೋಹಿ ಶಕ್ತಿಗಳು ಪುತ್ತೂರಿನ ಕಬಕದಲ್ಲಿ ತಮ್ಮ ನಿಜರೂಪವನ್ನು ಪ್ರದರ್ಶನಗೊಳಿಸಿದ್ದಾರೆ. ಸ್ವಾತಂತ್ರ್ಯದ ಸಂಗ್ರಾಮದ ಕುರಿತು ಯುವಕರಲ್ಲಿ ಮಕ್ಕಳಲ್ಲಿ ದೇಶ ಭಕ್ತಿಯ [ ] ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್ ಹೋರಾಡಲಿಲ್ಲವೆ?ದು.ಗು. ಲಕ್ಷ್ಮಣ, ಹಿರಿಯ ಪತ್ರಕರ್ತರು, ಅಂಕಣಕಾರರು. (ಹೊಸದಿಗಂತ ಪತ್ರಿಕೆಯಲ್ಲಿ ಪ್ರಕಟ ಲೇಖನ) “ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಹೋರಾಟ ಮಾಡಿಲ್ಲ. ದೇಶಕ್ಕಾಗಿ ತ್ಯಾಗ, ಬಲಿದಾನವನ್ನೂ ಮಾಡಿಲ್ಲ. ಕಾಂಗ್ರೆಸ್ ತಂದುಕೊಟ್ಟ ಸ್ವಾತಂತ್ರ್ಯದ ಫಲಾನುಭವಿಗಳಾಗಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಬಿಜೆಪಿಯವರು ಅಧಿಕಾರದಲ್ಲಿದ್ದಾರೆ…. ಮೊಘಲರು, ಬ್ರಿಟಿಷರ ಆಸ್ಥಾನದಲ್ಲಿ ಪ್ರಮುಖ ಹುದ್ದೆಯಲ್ಲಿದ್ದವರು ಇದೇ ಆರೆಸ್ಸೆಸ್ ಹಾಗೂ ಬಿಜೆಪಿಯ ಹಿಂದಿನ ತಲೆಮಾರಿನವರಲ್ಲವೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊನ್ನೆ ಕಾಂಗ್ರೆಸ್ ಸಭೆಯೊಂದರಲ್ಲಿ [ ] ಭಾರತೀಯ ಸ್ವಾತಂತ್ರ್ಯ ಹೋರಾಟದ ಪುನರವಲೋಕನ ದತ್ತಾತ್ರೇಯ ಹೊಸಬಾಳೆ ವಸಾಹತುಷಾಹಿಯ ಗುಲಾಮಗಿರಿಯಿಂದ ಬಿಡುಗಡೆಯಾದ ಸಂತಸದ ಸ್ವಾತಂತ್ರ್ಯದ ಹಬ್ಬವನ್ನು ಭಾರತವು ಇಂದು ಆಚರಿಸುತ್ತಿದೆ. ಈ ಸಂಭ್ರಮಾಚರಣೆಯ ನಡುವೆ, ಕಳೆದ ಎಪ್ಪತ್ತೈದು ವರ್ಷಗಳಲ್ಲಿ ಸ್ವತಂತ್ರ ಭಾರತವು ಹೇಗೆ ಪ್ರಗತಿ ಪಥದಲ್ಲಿ ಮುಂದೆ ಸಾಗಿದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತವೆ. ಜೊತೆಜೊತೆಗೇ, ಈ ಸ್ವಾತಂತ್ರ್ಯಗಳಿಕೆಯ ಹಾದಿಯಲ್ಲಿನ ಕಳೆದ ನಾಲ್ಕು ನೂರು ವರ್ಷಗಳ ಸಂಘರ್ಷಮಯ ಹಾಗೂ ತ್ಯಾಗಮಯ ಇತಿಹಾಸವನ್ನೂ ಸಹಜವಾಗಿಯೇ ನಾವು ಸ್ಮರಿಸುತ್ತೇವೆ. ಸ್ವದೇಶಿ-ಸ್ವರಾಜ್ಯ-ಸ್ವಧರ್ಮ ಇವುಗಳ ಮೂಲಕ [ ] A look back into the War of Bharat Independence -Dattatreya Hosabale Today, Bharat is celebrating the festival of liberation from colonial dependence. Amid this series of celebrations, while the journey of 75 years of independent Bharat will be evaluated, it is also natural to remember the constant struggle and sacrifice [ ] A Historic Occasion to look Back and Forward in the National March to Self Realisation Dr. Ragotham Sundararajan Overview Seventy Five years as a Modern Republic is an important milestone and achievement in any country’s history and journey. It is the same for India, that is Bharat, which is an [ ] ಸ್ವಾತಂತ್ರ್ಯ ಸ್ವಾಮಿತ್ವ ಸ್ವಬಲ ಸ್ವಾಧೀನತೆಯ.. ಲೇಖಕರು : ಶ್ರೀ ನಾರಾಯಣ ಶೇವಿರೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವರ್ಷಗಳು ಆದುವೆನ್ನುವುದು ಒಂದು ಮೈಲಿಗಲ್ಲಾಗಬಹುದಾದ ಸಂದರ್ಭ. ವರ್ಷಗಳು ತುಂಬಿದ ಮಾತ್ರಕ್ಕೆ ಮೈಲಿಗಲ್ಲಾಗದು. ಅದಾಗಬೇಕಾದುದು ಸಾಧನೆಯಿಂದ. ಸಂಕಲ್ಪದಿಂದ. ಅಂಥ ಸಂಕಲ್ಪಶಕ್ತಿಯನ್ನು ಹೊಂದಬಲ್ಲ ಮಾನಸಿಕತೆಯಿಂದ. ಸಾಧನೆಯನ್ನು ಸಾಧಿಸಿತೋರಬಲ್ಲ ಸಾಮಾಜಿಕ ವ್ಯಕ್ತಿತ್ವದಿಂದ. ಮತ್ತು ಅಂಥ ಸಾಮಾಜಿಕ ವ್ಯಕ್ತಿತ್ವದ ಅಭಿವ್ಯಕ್ತಿಯಿಂದಾಗಿಯೇ ಸ್ವಾತಂತ್ರ್ಯ ಸಿದ್ಧಿಸಿದ್ದಲ್ಲವೇ! ಅಂಥ ಸಂಕಲ್ಪಶಕ್ತಿಯನ್ನು ಉಳ್ಳ ಉಕ್ಕಿನ ಮನಸ್ಸುಗಳಿಂದಾಗಿಯೇ ಸ್ವಾತಂತ್ರ್ಯದ ಸಾಧನೆ ಸಾಧಿತವಾದದ್ದಲ್ಲವೇ! ಮೈಕೊಡವಿ ಎದ್ದುನಿಂತ ದೇಶಗಳು [ ] ಆಗಸ್ಟ್ 9ನ್ನು ವಿಶ್ವಸಂಸ್ಥೆಯು ವಿಶ್ವ ಮೂಲನಿವಾಸಿಗಳ ದಿನಾಚರಣೆ ಎಂದು ಘೋಷಿಸಿದೆ. ಜಗತ್ತಿನಾದ್ಯಂತ ಎಲ್ಲೆಲ್ಲಿ ಮೂಲನಿವಾಸಿಗಳನ್ನು ದಮನಿಸಿ ಪರಕೀಯರ ಸಾಮ್ರಾಜ್ಯಗಳನ್ನು ಕಟ್ಟಲಾಗಿದೆಯೋ ಅಲ್ಲೆಲ್ಲಾ ಸಂಭ್ರಮದ ಆಚರಣೆಯ ಜೊತೆಗೆ ತಮ್ಮ ಜನಾಂಗ ನೂರಾರು ವರ್ಷಗಳ ಕಾಲ ಅನುಭವಿಸಿದ ಯಾತನೆ, ಅವಮಾನ, ನರಸಂಹಾರದ ಕಥನಗಳನ್ನು ಇಂದಿನ ವಿಶ್ವದೆದುರು ಬಿಚ್ಚಿಡುವ ಪ್ರಯತ್ನಗಳೂ ನಡೆಯುತ್ತಿದೆ. ೧೯೯೪ರಲ್ಲಿ ವಿಶ್ವಸಂಸ್ಥೆಯು ತನ್ನ ಸಾಮಾನ್ಯ ಸಭೆಯಲ್ಲಿ ಈ ದಿಣಾಚರಣೆಯನ್ನು ಆಚರಿಸುವ ನಿರ್ಧಾರವನ್ನು ಪ್ರಕಟಿಸಿತು. ಆ ಮೂಲಕ ವಿಶ್ವದಾದ್ಯಂತ ಸಾಮ್ರಾಜ್ಯಶಾಹಿಗಳಿಂದ , [ ] ಕರಾವಳಿಯಲ್ಲಿ ಹೆಚ್ಚಾಗುತ್ತಿರುವ ಭಯೋತ್ಪಾದನ ಚಟುವಟಿಕೆಗಳ ಸರಿಯಾದ ತನಿಖೆಗೆ ಬಜರಂಗ ದಳ ಆಗ್ರಹಿಸುತ್ತದೆ ಹಾಗೂ ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಬಜರಂಗದಳ ಮನವಿ ಮಾಡಿದೆ.ವಿಷಯವನ್ನು ಬಜರಂಗದಳದ ಕರ್ನಾಟಕ ದ.ಪ್ರಾಂತದ ಸಂಚಾಲಕರಾದ ಕೆ ಆರ್ ಸುನೀಲ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಾಗುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಸರಿಯಾದ ತನಿಖೆಗೆ ಆಗ್ರಹ ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ NIA ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಬಜರಂಗದಳದ ಮನವಿ. ಉಳ್ಳಾಲದ ಮಾಜಿ [ ] ಕಾರ್ಗಿಲ್ ಹೀರೋಗಳು: ಮಾತೃಭೂಮಿಯನ್ನುಳಿಸಿದ ವೀರಪುತ್ರರು ಹಿಂದೂಸ್ಥಾನದ ಶೌರ್ಯ-ಸಾಹಸವನ್ನು ಜಗತ್ತಿನ ಮುಂದೆ ಮತ್ತೊಮ್ಮೆ ಸಾಬೀತುಪಡಿಸಿದ ಕಾರ್ಗಿಲ್ ಕದನದ ಶೌರ್ಯಗಾಥೆಗೆ 22ನೇ ಸಂವತ್ಸರ.ಪಾಕಿಸ್ತಾನ ಎಷ್ಟೇ ಮೋಸ ಕಪಟಗಳಿಂದ ನಮ್ಮನ್ನು ಗೆಲ್ಲಲು ಪ್ರಯತ್ನಿಸಿದರೂ, ಅದರ ವಿರುದ್ಧ ವೀರೋಚಿತವಾದ ಹೋರಾಟಗೈದು, ಅವರನ್ನು ಪರಾಭವಗೊಳಿಸಿ ಮಾತೃಭೂಮಿಯ ರಕ್ಷಣೆ ಮಾಡುತ್ತಿರುವ ನಮ್ಮ ಭಾರತೀಯ ಸೈನ್ಯದ ವೀರಗಾಥೆ ಹಿಂದೂಸ್ಥಾನದ ಶೌರ್ಯದ ಇತಿಹಾಸಕ್ಕೆ ಸಾಕ್ಷಿಯಾಗಿದೆ. ನಮ್ಮ-ನಿಮ್ಮ ನಡುವೆಯೇ ಹುಟ್ಟಿ ಬೆಳೆದ 20ರಿಂದ 30 ವರ್ಷದ ತರುಣರು ಹೇಗೆ ಅಷ್ಟು ಪರಾಕ್ರಮದಿಂದ ಯುದ್ಧ [ ] ಪಾಕಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದವರ ಪ್ರತಿ ಭಾರತದ ನೈತಿಕ ಜವಾಬ್ದಾರಿ ಇದೆ ಡಾ. ಮೋಹನ್ ಭಾಗವತ್, ಗವಾಹಾಟಿ: ನಾಗರಿಕ ಪೌರತ್ವ ಕಾಯ್ದೆ (CAA) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (NRC) ಯಾವ ಭಾರತೀಯ ನಾಗರಿಕರ ವಿರುದ್ಧ ಅಲ್ಲ ಮತ್ತು ಇವುಗಳಿಂದ ಭಾರತೀಯ ಮುಸಲ್ಮಾನರು ಆತಂಕ ಪಡುವ ಅವಶ್ಯಕತೆಯೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತರವರು ಗವಾಹಾಟಿಯಲ್ಲಿ ಹೇಳಿದರು. ನೆಹರು – ಲಿಯಾಕತ್ ಒಪ್ಪಂದವನ್ನು ಉಲ್ಲೇಖಿಸುತ್ತಾ ರಾಷ್ಟ್ರ [ ]

TAGS:Vishwa Samvada Kendra 

<<< Thank you for your visit >>>

Websites to related :
Intriguing history researched cu

  Map your history, make new connections and gain insights for family, local or special interest projectsIntriguing History. We dare you to look at hist

Canaan, NH

  Historic District HearingNotice of Historic District Public Hearing see attachment Notice is hereby given for a public hearing. The submitted applicat

Best Air Coolers for Domestic an

  Sign Up For Latest Offers And Updates Want To Get Latest Updates On New Offers? Sign Up For Free

Do It Easy With ScienceProg - We

  A financial analyst is a specialist who consults clients when it comes to buying stocks. Clients run to him when bitcoin falls when it is necessary to

United East Conference

  United EastConference Top Stories Standings Conference Events Athlete of the Week Instagram @gounitedeast

The Physics of the Universe - Di

  Map of the main super-clusters of galaxies in an area covering about 7% of the observable universe (our galaxy is within the Virgo supercluster)The an

Facebook Mirror

  Index of / NameLast modifiedSize .layout/ 2020-10-22 12:12 - apache/ 2021-08-16 16:55 - archlinux/ 2021-02-25 15:12 - bitbucket/ 2019-04-01 16:49 - ce

An International Health Care and

  An International Health Care And Pharmaceutical Application

Drexel University 2021-2022 Cat

  The Catalog contains all programs offered by Drexel University providing enrolled students with the information they need regarding their chosen acade

Simon Harrison's Basic Soul

  Update Required To play the media you will need to either update your browser to a recent version or update your Flash plugin.

ads

Hot Websites